Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....
Archive

ಸುಳ್ಯ, ಮೇ.10: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಾಲ್ಕನೇ ಆರೋಪಿ ಮುಸ್ತಾಫ ಪೈಚಾರ್ ಕೊನೆಗೂ ಎನ್‌ಐಎ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಹತ್ಯೆ ಪ್ರಕರಣದ ಆರೋಪಿ ಮುಸ್ತಾಫ ಪೈಚಾರ್ ಯಾನೆ ಮಹಮ್ಮದ್ ಮುಸ್ತಾಫ ಎಸ್(43) ತಲೆಮರೆಸಿಕೊಂಡಿದ್ದ. ಇದೀಗ ಈತನನ್ನು ಹಾಸನ

ಬೆಳ್ತಂಗಡಿ, ಮೇ 8 : ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79) ಇಂದು ನಿಧನರಾಗಿದ್ದಾರೆ.ನಾಳೆ ಮುಂಜಾನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದ ಮಹಿಳೆ ನಾಪತ್ತೆಯಾದ ಘಟನೆ ಸಂಭವಿಸಿದೆ. ಏ.28 ರಂದು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್

ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ, ಮಲಾರ್ ನಿವಾಸಿ ಆಲಿ ಎಂದು ಗುರುತಿಸಲಾಗಿದೆ. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ ‌ ಮೃತಪಟ್ಟ ಬಾಲಕ ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ತಿಳಿದು

ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ. ಬೈಕ್‌ ಸವಾರ ಸಾವಿಯೊ ಮಹೇಶ್ (21) ಮೃತಪಟ್ಟವರು. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ