BREAKING NEWS > |
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ರಾಜಕುಮಾರ್ ಅಭಿಮಾನಿಗಳ ಪಾಲಿಗೆ ಏಪ್ರಿಲ್ ಬಿರುಬಿಸಿಲಿನ ಗುರುವಾರ ಬೆಳದಿಂಗಳಾಗಿ ಪರಿಣಮಿಸಿದಂತಿತ್ತು. ಮೆಚ್ಚಿನ ನಟನ 12ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನೆನಪುಗಳ ಮರುಕಳಿಕೆಯಾಗಿ, ಹಬ್ಬವಾಗಿ, ಸೆಲ್ಫಿ ಸಂಭ್ರಮವಾಗಿ, ಜಯಘೋಷವಾಗಿ ಪರಿಣಮಿಸಿತ್ತು.ಪ್ರತಿ ವರ್ಷ ಏ. 12ರ
ಜೋಧ್ ಪುರ: ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಜೋಧ್ ಪುರ ಸೆಷನ್ಸ್ ಕೋರ್ಚ್ ನ್ಯಾಯಮೂರ್ತಿಗಳೂ ಸೇರಿದಂತೆ ಆ ರಾಜ್ಯದ ಒಟ್ಟು 87 ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ.ರಾಜಸ್ತಾನ ನ್ಯಾಯಾಂಗ
ಹೈದರಾಬಾದ್: ಖಾಸಗಿ ಟಿವಿ ಚಾನೆಲ್ ವೊಂದರ ಸುದ್ದಿ ನಿರೂಪಕಿ ತನ್ನ ಮನೆಯ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನ ಮೂಸಾಪೇಟ್ ನಲ್ಲಿ ಭಾನುವಾರ ತಡರಾತ್ರಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.ಆಂಧ್ರಪ್ರದೇಶದ ಖ್ಯಾತ ತೆಲುಗು ಟಿವಿ ಚಾನೆಲ್
ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತ ಸ್ಯಾಂಡಲ್ ವುಡ್ ನಟಿಯೊಬ್ಬರು ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿ ಪೋಲೀಸ್ ದೂರು ಸಲ್ಲಿಸಿದ್ದಾರೆ. ಕನ್ನಡ ಚಿತ್ರ ನಟಿ ಚೈತ್ರಾ ಪೋತ್ರಾಜ್ ಬದುಕಲ್ಲಿ ಸಮಸ್ಯೆ ಎದುರಾಗಿದ್ದು ಆಕೆ ತನ್ನ ಪತಿ ವಿರುದ್ಧ ಬಸವನಗುಡಿ ಮಹಿಳಾ
ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೇಯಾ ಶರಣ್ ತಮ್ಮ ರಷ್ಯನ್ ಗೆಳೆಯನ ಜತೆ ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ. ಮಾರ್ಚ್ 12ರಂದು ಮುಂಬೈನ ತಮ್ಮ ನಿವಾಸದಲ್ಲಿ ಟೆನಿಸ್ ಆಟಗಾರ ಆ್ಯಂಡ್ರಿ ಕೊಸ್ಚೆಯೇವ್ ಜತೆ ಸಪ್ತಪದಿ ತುಳಿದಿದ್ದು ಮದುವೆಗೆ
ನವದೆಹಲಿ: ಜೋಧ್ ಪುರದಲ್ಲಿ ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಥಗ್ಸ್ ಆಫ್ ಹಿಂದೂಸ್ತಾನ್ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಬಚ್ಚನ್ ಅನಾರೋಗ್ಯದಿಂದ ಅಸ್ವಸ್ಥಗೊಂಡಿರುವ ಬಗ್ಗೆ ಹಾಗೂ ವೈದ್ಯರ ತಂಡ ಶೀಘ್ರವಾಗಿ ಸ್ಪಂದಿಸಿರುವ ಕುರಿತು ತಮ್ಮ ಬ್ಲಾಗ್ ನಲ್ಲಿ
ಕೋಲ್ಕತ್ತಾ: ನಗರದ ರೀಜೆಂಟ್ ಪಾರ್ಕ್ ಪ್ರದೇಶದ ಫ್ಲಾಟ್ ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವ ಕಿರುತೆರೆ ನಟಿ 23 ವರ್ಷದ ಮೌಮಿತಾ ಸಹಾ ಮೃತದೇಹ ಪತ್ತೆಯಾಗಿದೆ. ನಟಿ ವಾಸವಿದ್ದ ಫ್ಲಾಟ್ ಬಾಗಿಲು ನಿನ್ನೆ ಮಧ್ನಾಹ್ನದಿಂದ ಮುಚ್ಚಿದ್ದರಿಂದ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ
ಬೆಂಗಳೂರು: ಬರೋಡ ಬ್ಯಾಂಕ್ಗೆ ಸಾಲ ಮರುಪಾವತಿ ಮಾಡದೆ ವಂಚನೆ ಮಾಡಿದ ಆರೋಪದಲ್ಲಿ ಖ್ಯಾತ ನಟಿ ಸಿಂಧು ಮೆನನ್ ವಿರುದ್ಧ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗೆ 36 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಬ್ಯಾಂಕ್