Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....
Archive

ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ. ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ.     ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣ,

ಉಡುಪಿ:ಮೇ.12: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಈ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಶಾಸಕ ರಘುಪತಿ ಭಟ್ ಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ

ಉಡುಪಿ: ಉಡುಪಿ ಬಿ ಜೆ ಪಿಯ ಕಕ್ಕು೦ಜೆ ವಾರ್ಡಿನ ನಗರಸಭಾ ಸದಸ್ಯ ಡಿ.ಬಾಲಕೃಷ್ಣ ಶೆಟ್ಟಿ, ಆತನ ಪತ್ನಿ ಹಾಗೂ ಇತರ ಸಹಚರರೊ೦ದಿಗೆ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣದ ದೂರುದಾರರಿಗೂ ಹಾಗೂ1 ನೇ ಆರೋಪಿ ಡಿ

ಉಡುಪಿ:ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ದಿನಾಂಕ:10/05/2024 ಅಕ್ಷಯತೃತೀಯದ೦ದು ದೇವರ ಸನ್ನಿಧಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳ ನೇತೃತ್ವದಲ್ಲಿ ಸುತ್ತುಪೌಳಿಯ ನಿರ್ಮಾಣದ

ಬೆಳ್ತಂಗಡಿ, ಮೇ 8 : ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79) ಇಂದು ನಿಧನರಾಗಿದ್ದಾರೆ.ನಾಳೆ ಮುಂಜಾನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದ ಮಹಿಳೆ ನಾಪತ್ತೆಯಾದ ಘಟನೆ ಸಂಭವಿಸಿದೆ. ಏ.28 ರಂದು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್

ನನಗೆ ಕೇವಲ 100 ದಿವಸ ಅಧಿಕಾರ ನೀಡಿ ನಾನು ನಮ್ಮ ದೇಶವನ್ನು ಹಾಗೂ ನಮ್ಮ ದೇಶದ ಜನಸಾಮಾನ್ಯರನ್ನು ಕೇವಲ 100 ದಿವಸಗಳಲ್ಲಿ ಶ್ರೀಮಂತರನ್ನಾಗಿ ಮಾಡುತ್ತೇನೆ ನಮ್ಮ ದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುತ್ತೇನೆ ವಿದೇಶದಲ್ಲಿ ಇರುವಂತಹ 16 ಲಕ್ಷ ಕೋಟಿ

ಕರಾವಳಿಯ ಉಡುಪಿ ಶ್ರೀಕೃಷ್ಣಮಠ,ಶ್ರೀಲಕ್ಷ್ಮೀ ವೆ೦ಕಟೇಶ ದೇವಸ್ಥಾನ, ಉದ್ಯಾವರದ ಶ್ರೀವೀರವಿಠಲ ದೇವಸ್ಥಾನ, ಕಾರ್ಕಳ, ಕಲ್ಯಾಣಪುರದಲ್ಲಿನ ಶ್ರೀವೆ೦ಕಟರಮಣ ದೇವಸ್ಥಾನ,ಮಲ್ಪೆಯ ರಾಮಮ೦ದಿರ, ಶ್ರೀಸಾಯಿಬಾಬಾ ಮ೦ದಿರ ಕೊಡವೂರು ಸೇರಿದ೦ತೆ ಹಿರಿಯಡ್ಕದ ಶಿರೂರು ಮಠದ ಮೂಲಮಠ ಸುರತ್ಕಲ್, ಮುಲ್ಕಿ, ಮ೦ಗಳೂರು, ಮೂಡಬಿದ್ರೆ, ಕು೦ದಾಪುರ, ಗ೦ಗೊಳ್ಳಿ, ಬಸ್ರೂರು,