Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....
Archive

ಬೆಂಗಳೂರು, (ಮೇ 17): ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ. ಲೈಂಗಿಕ ದೌರ್ಜನ್ಯ

ಇತಿಹಾಸದಲ್ಲೇ ಒಬ್ಬ ವ್ಯಕ್ತಿಯನ್ನು ಬ೦ಧಿಸಲಾಗಿಲ್ಲವೆ೦ಬ ಮಹತ್ವದ ಸವಾಲೊ೦ದು ನಮ್ಮ ರಾಜ್ಯ ಸರಕಾರಕ್ಕೆ ಮತ್ತು ಎಸ್ ಐ ಟಿಗೆ ಯಾಗಿದೆ ಎ೦ದಾದರೆ ದೇಶದಲ್ಲಿ ಕಾನೂನು ಎ೦ಬುದು ಸತ್ತ೦ತಾಗಿದೆ ಎನ್ನಲೇ ಬೇಕಾಗಿದೆ. ಕೊಲೆಗಡುಕರನ್ನು ಇನ್ನಿತರ ಪ್ರಕರಣದಲ್ಲಿನ ಆರೋಪಿಗಳನ್ನು ಬ೦ಧಿಸಿ ಎದೆಯುಬ್ಬಿಸಿಕೊಳ್ಳುವ ಇಲಾಖೆಗಳು ಈ

ಬೆಂಗಳೂರು, ಮೇ 17: ಹುಬ್ಬಳ್ಳಿಯ ನೇಹಾ ಹಿರೇಮಠ , ಅಂಜಲಿ ಅಂಬಿಗೇರ , ಕೊಡಗಿನ ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ (SSLC Student Mina) ಮತ್ತು ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣಗಳು ರಾಜ್ಯದಲ್ಲಿನ ಕಾನೂನು

ದಾವಣಗೆರೆ, ಮೇ 17: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಿಲಿ ಅಂಬಿಗೇರ (20)  ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ವಿಶ್ವ ವಿರುದ್ಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೈಲಿನಲ್ಲಿ ನನ್ನನ್ನು ಕೆಟ್ಟದಾಗಿ ನೋಡುತ್ತಿದ್ದನು. ನಂತರ ಚಾಕುವಿನಿಂದ

ಬೆಂಗಳೂರು: ವಿದೇಶಕ್ಕೆ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ

ಹಾಸನ, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಹಲ್​ ಚಲ್​ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಇದೀಗ ಮೇಜರ್​ ಟ್ವಿಸ್ಟ್​ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ

ಬೆಂಗಳೂರು, ಮೇ 11: ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ​ಸಂಜಯ್​ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ

ಕೊಡಗು, ಮೇ.10: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ. ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ

ಹಾಸನ, ಮೇ.10. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ಎಸ್‌ಐಟಿ ತಂಡ ನೋಟಿಸ್ ನೀಡಿದೆ. ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್