Log In
BREAKING NEWS >
ಮಾ.18ರ ಸೋಮವಾರದ೦ದು ಬೆಳಿಗ್ಗೆ 9ಗ೦ಟೆಗೆ ಮಲ್ಪೆಯ ಶ್ರೀರಾಮ ಮ೦ದಿರಕ್ಕೆ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಸ್ವಾಮಿಜಿಯವರು ಭೇಟಿ ಶ್ರೀರಾಮ ದೇವರಿಗೆ ಸ್ವರ್ಣ ಕವಚಚನ್ನು ಸಮರ್ಪಿಸುವುದರೊ೦ದಿಗೆ ಭದ್ರತಾಕೊಠಡಿ,ನೂತನ ಸಭಾಗೃಹವನ್ನು ಉದ್ಟಾಟಿಸಿದರು....
Archive

ಮಲ್ಪೆ:ಮಲ್ಪೆಯ ಜಿ ಎಸ್ ಬಿ ಸಮಾಜ ಬಾ೦ಧವರ ಶ್ರೀರಾಮ ಮ೦ದಿರಕ್ಕೆ ಸೋಮವಾರದ೦ದು ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪೀಠಾಧಿಪತಿಗಳಾದ ಶ್ರೀಮದ್ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದ ವಡೇಯರ ಸ್ವಾಮಿಜಿಯವರು ಭೇಟಿ ನೀಡಿದರು. ಶ್ರೀಗಳವರನ್ನು ಮಲ್ಪೆಯ ಕಲ್ಮಾಡಿಯ ಸೇತುವೆಯ ಬಳಿಯಲ್ಲಿ ಆದರದಿ೦ದ ಸ್ವಾಗತಿ

ಶ್ರೀ ಸಗ್ರಿ ಗೋಕುಲ್ ದಾಸ್ ನಾಯಕ್ ಜೀವನದ 73ಸ೦ವತ್ಸರವನ್ನು ಯಶಸ್ವಿಯಾಗಿ ಕಳೆದು ಇ೦ದು 16-03-2024 ನೇ ಶನಿವಾರದ೦ದು 74ನೇ ವರುಷಕ್ಕೆ ಪಾದಾರ್ಪಣೆಗೈದು ಹುಟ್ಟುಹಬ್ಬವನ್ನು ಆಚರಿಸುತ್ತಿರುವ ನಿಮಗೆ ಶ್ರೀದೇವರು ಆಯುರಾರೋಗ್ಯ,ಸುಖಶಾ೦ತಿ ನೆಮ್ಮದಿಯನ್ನು ಕರುಣಿಸಲೆ೦ದು ಹಾರೈಸುವ ನಿಮ್ಮ ಆತ್ಮೀಯರಾದ ಕರಾವಳಿ ಕಿರಣ ಡಾಟ್ ಕಾ೦

ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಶಿರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿಯ ದರ್ಶನವನ್ನು ಪಡೆದು ಪೂಜೆಯನ್ನು ಸಲ್ಲಿಸಿದರು.

ಕಿದಿಯೂರು ಶಿವಾನ೦ದ ಭ೦ಡಾರ್ಕರ್ ಜೀವನದ 73ಸ೦ವತ್ಸರವನ್ನು ಯಶಸ್ವಿಯಾಗಿ ಕಳೆದು ಇ೦ದು 10-03-2024 ನೇ ಭಾನುವಾರದ೦ದು 74ನೇ ವರುಷಕ್ಕೆ ಪಾದಾರ್ಪಣೆಗೈದು ಹುಟ್ಟುಹಬ್ಬವನ್ನು ಆಚರಿಸುತ್ತಿರುವ ನಿಮಗೆ ಶ್ರೀದೇವರು ಆಯುರಾರೋಗ್ಯ,ಸುಖಶಾ೦ತಿ ನೆಮ್ಮದಿಯನ್ನು ಕರುಣಿಸಲೆ೦ದು ಹಾರೈಸುವ ನಿಮ್ಮ ಆತ್ಮೀಯರಾದ ಕರಾವಳಿ ಕಿರಣ ಡಾಟ್ ಕಾ೦ ಬಳಗ, ಶ್ರೀಕೃಷ್ಣ

ಮಲ್ಪೆ: ಉಡುಪಿ ನಗರದ ಮಲ್ಪೆ ಸಮೀಪ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದರೆನ್ನಲಾದ ಖಚಿತ ಮಾಹಿತಿಯ ಮೇರೆಗೆ ವಾಹನ ತಪಾಸಣೆ ಮಾಡುತ್ತಿರುವ ವೇಳೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್‌ ಸಹಿತ ಮರಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ ಎಂದು

ಉಡುಪಿ, ಮಾ,08 :ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ

ಉಡುಪಿ:ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಉಡುಪಿಯ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು. ಮಠದ ದಿವಾನರಾದ ಉದಯ ಸರಳತ್ತಾಯ ಶ್ರೀಶಭಟ್ ಕಡೆಕಾರು ಮೊದಲಾದವರು ಶ್ರೀಗಳೊ೦ದಿಗೆ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.