ಉಡುಪಿ ಶ್ರೀ ಕೃಷ್ಣ ದೇವರಿಗೆ “ಗಜಲಕ್ಷ್ಮೀ” ಅಲಂಕಾರ… ಉಡುಪಿ ಶ್ರೀ ಕೃಷ್ಣಮಠದಲ್ಲಿ ಶರನ್ನವರಾತ್ರಿಯ ಪರ್ವದಿನದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ “ಗಜಲಕ್ಷ್ಮೀ” ಅಲಂಕಾರ ಮಾಡಿದರು. ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು. Share this:TweetWhatsAppEmailPrintTelegram