ಶ್ರೀಕೃಷ್ಣ ದೇವರಿಗೆ ನವರಾತ್ರಿಯ ಪ್ರಯುಕ್ತ “ಮಹಿಷಮರ್ದಿನೀ” ಅಲಂಕಾರ… ಶ್ರೀಕೃಷ್ಣ ದೇವರಿಗೆ ನವರಾತ್ರಿಯ ಪ್ರಯುಕ್ತ ಬುಧವಾರ(ಇಂದು) ಕಾಣಿಯೂರುಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು “ಮಹಿಷಮರ್ದಿನೀ” ಅಲಂಕಾರವನ್ನು ಮಾಡಿದರು. ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು. Share this:TweetWhatsAppEmailPrintTelegram