Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಕಾರ್ಯಕ್ರಮ…

ಉಡುಪಿ:ಶ್ರೀಕೃಷ್ಣ ಮಠದಲ್ಲಿ ವಿಜಯದಶಮಿಯಂದು ಶ್ರೀಸೋದೆ ಮಠದಲ್ಲಿ ಕದಿರನ್ನು ಪೂಜಿಸಿ ಮೆರವಣಿಗೆಯಲ್ಲಿ ತಂದು ಶ್ರೀಕೃಷ್ಣನ ಗರ್ಭಗುಡಿಯ ಪೂರ್ವದ್ವಾರದಲ್ಲಿ ಒಳಬಂದು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪರ್ಯಾಯ ಮಠದ ಪಾರುಪತ್ಯಗಾರರಾದ ಲಕ್ಷ್ಮೀಶ ಆಚಾರ್ಯರ ನೇತೃತ್ವದಲ್ಲಿ ಪೂಜೆ ನಡೆಸಿ, ನಂತರ ಬಡಗುಮಾಳಿಗೆಯಲ್ಲಿ ಪೂಜಿಸಿ ಕದಿರು ಕಟ್ಟಲಾಯಿತು.

No Comments

Leave A Comment