Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ಉಡುಪಿ ಶ್ರೀಕೃಷ್ಣದೇವರಿಗೆ “ಅಭಯವರಲಕ್ಷ್ಮೀ” ಅಲಂಕಾರ…

ಉಡುಪಿ; ವಿಜಯದಶಮಿಯ ದಿನವಾದ (ಇ೦ದು) ಶುಕ್ರವಾರದ೦ದು ಶ್ರೀಕೃಷ್ಣ ದೇವರಿಗೆ ಕಾಣಿಯೂರುಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು “ಅಭಯವರಲಕ್ಷ್ಮೀ” ಅಲಂಕಾರವನ್ನು ಮಾಡಿದರು.

ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

No Comments

Leave A Comment