ಅಹ್ರೌರಾದ ಸದ್ಭಾವನಾ ಶಿಕ್ಷಣ ಸಂಸ್ಥಾನ ಜೂನಿಯರ್ ಹೈಸ್ಕೂಲ್ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಪ್ರಾಂಶುಪಾಲ ಮನೋಜ್ ವಿಶ್ವಕರ್ಮ ಅವರು 2ನೇ ತರಗತಿ ವಿದ್ಯಾರ್ಥಿ ಸೋನು ಯಾದವ್ ಊಟ ಮಾಡುವಾಗ ಇತರ ಮಕ್ಕಳೊಂದಿಗೆ ಕೀಟಲೆ ಮಾಡಿದ್ದಕ್ಕೆ ಕೋಪಗೊಂಡಿದ್ದಾರೆ. ಬಳಿಕ ಮಗುವಿನ ಒಂದು ಕಾಲನ್ನು ಮೇಲಕ್ಕೆ ಎತ್ತಿ ತೆಲೆಕೆಳಗಾಗಿ ಮಾಡಿ ಮಗುವಿಗೆ ಬುದ್ಧಿಯನ್ನು ಹೇಳಿದ್ದಾರೆ.