Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕಾರ್ತಿಕ ಮಾಸದ ಪ್ರಯುಕ್ತ ಮಹಿಳೆಯರಿಂದ ಭಗವದ್ಗೀತಾ,ಶ್ರೀವಿಷ್ಣು ಸಹಸ್ರನಾಮ ಪಾರಾಯಣ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ, ಕಾರ್ತಿಕ ಮಾಸದ ಪ್ರಯುಕ್ತ ಮಹಿಳೆಯರಿಂದ ಭಗವದ್ಗೀತಾ,ಶ್ರೀವಿಷ್ಣುಸಹಸ್ರನಾಮ ಪಾರಾಯಣವನ್ನು ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು.

No Comments

Leave A Comment