ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ಶ್ರೀರಾಮುಲು ಶ್ರೀಕೃಷ್ಣಮಠಕ್ಕೆ ಶ್ರೀಕೃಷ್ಣಮಠಕ್ಕೆ ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ಶ್ರೀರಾಮುಲುರವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗುರ್ಮೆ ಸುರೇಶ ಶೆಟ್ಟಿ ಉಪಸ್ಥಿತರಿದ್ದರು. Share this:TweetWhatsAppEmailPrintTelegram