Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಶ್ರೀಕೃಷ್ಣಮಠಕ್ಕೆ ಶ್ರೀಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು

ಶ್ರೀಕೃಷ್ಣಮಠಕ್ಕೆ ಶ್ರೀಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಆಗಮಿಸಿದಾಗ,ಸಂಸ್ಕೃತ ಕಾಲೇಜಿನ ಬಳಿಯಿಂದ ಬಿರುದಾವಳಿ,ವಾದ್ಯಘೋಷ,ವೇದಘೋಷದೊಂದಿಗೆ ಸ್ವಾಗತಿಸಿ, ಶ್ರೀಕೃಷ್ಣಮಠದ ಹೆಬ್ಬಾಗಿಲಿನಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಬರಮಾಡಿಕೊಂಡು ದೇವರ ದರ್ಶನ ಮಾಡಿಸಿ ಗಂಧಾದ್ಯುಪಚಾರಗಳೊಂದಿಗೆ ಗೌರವಿಸಿದರು.  ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರು ಮಾಲಿಕೆ ಮಂಗಳಾರತಿ ನಡೆಸಿದರು.

No Comments

Leave A Comment