Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ನಾಗಬನ,ನೀಲಾವರದ ದೇವಸ್ಥಾನ, ಶ್ರೀಕೃಷ್ಣಮಠದಲ್ಲಿ,ನಾಗರಪಂಚಮಿ ಆಚರಣೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ನಾಗಬನ,ನೀಲಾವರದ ದೇವಸ್ಥಾನ ಹಾಗೂ ಶ್ರೀಕೃಷ್ಣಮಠದಲ್ಲಿ,ನಾಗರಪಂಚಮಿ ಪ್ರಯುಕ್ತ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಶ್ರೀವಾದಿರಾಜತೀರ್ಥರು ಪ್ರತಿಷ್ಠೆ ಮಾಡಿದ ತಕ್ಷಕ ಸನ್ನಿಧಾನದಲ್ಲಿ ಹಾಗೂ ಅಶ್ವತ್ಥಮರದ ನಾಗ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

No Comments

Leave A Comment