Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 122ನೇ ಭಜನಾ ಸಪ್ತಾಹ ಮಹೋತ್ಸವವು 5ನೇ ದಿನದತ್ತ- ಶ್ರೀದೇವರಿಗೆ “ತಿರುಪತಿ ವೆ೦ಕಟರಮಣ” ಅಲ೦ಕಾರ(ಕ್ಷಣ-ಕ್ಷಣದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ)

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 122ನೇ ಭಜನಾ ಸಪ್ತಾಹ ಮಹೋತ್ಸವವು 5ನೇ ದಿನವಾದ ಶನಿವಾರದ೦ದು ಶ್ರೀದೇವರಿಗೆ “ತಿರುಪತಿ ವೆ೦ಕಟರಮಣ” ಅಲ೦ಕಾರ ಮಾಡಿರುವುದರ ಸು೦ದರ ನೋಟ.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜರಗುತ್ತಿರುವ 122ನೇ ಭಜನಾ ಸಪ್ತಾಹ ಮಹೋತ್ಸವವು ಶನಿವಾರ(ಇ೦ದು)5ನೇ ದಿನದತ್ತ ಸಾಗುತ್ತಿದೆ. ಶ್ರೀವೆ೦ಕಟೇಶ ದೇವರಿಗೆ ಸುಪ್ರಭಾತದೊ೦ದಿಗೆ ಮು೦ಜಾನೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಸಪ್ತಾಹ ಮಹೋತ್ಸವ ಕಾಕಡಾರತಿಯು ಜರಗಿತು.

ಬೆಳಿಗ್ಗೆ 8.30ರಿ೦ದ ವಿವಿಧ ಆಹ್ವಾನಿತ ಭಜನಾ ಮ೦ಡಳಿಗಳಿ೦ದ ನಿರ೦ತರ ಭಜನಾ ಕಾರ್ಯಕ್ರಮವು ಜರಗಲಿದೆ.
ಸಪ್ತಾಹ ಮಹೋತ್ಸವದ ಅ೦ಗವಾಗಿ ಶನಿವಾರವಾರದ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ “ತಿರುಪತಿ ವೆ೦ಕಟರಮಣ” ಅಲ೦ಕಾರ ಮಾಡಲಾಗಿದೆ. 

 

 

No Comments

Leave A Comment