ಕತಾರ್ ನ ಯುವ ಇಂಜಿನಿಯರ್ ಶ್ರೀ ಪ್ರಸಾದ್ ದಂಪತಿಗಳಿಗೆ Rajamandri ಯಲ್ಲಿ ಶ್ರೀ ಸುಗುಣೇಂದ್ರ ತೀರ್ಥರ ಕೋಟಿ ಗೀತಾ ಲೇಖನದ ಪುಸ್ತಕವನ್ನು ಅದಮಾರು ಮಠದ ಶ್ರೀ ವಿಶ್ವ ಪ್ರಿಯತೀರ್ಥ ಶ್ರೀಪಾದರು ಗೀತಾ ಲೇಖನ ದೀಕ್ಷೆ ನೀಡಿ ಹರಸಿದರು.
ಗೀತಾ ಪ್ರಚಾರಕರಾದ ರಮೇಶ ಭಟ್ ಕೆ. ಉಪಸ್ಥಿತರಿದ್ದರು . ಶ್ರೀ ಪ್ರಸಾದ್ ರವರು ಕತಾರ್ ದೇಶದಲ್ಲಿ ಗೀತಾಲೇಖನದ ಆಂದೋಲನ ನಡೆಸುವುದಾಗಿ ತಿಳಿಸಿದರು.