Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಂಡ್ಯ: ದೀಪಾವಳಿಗೆ ತಯಾರಿ ನಡೆಸ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಸಾವು

ಮಂಡ್ಯ: ತಮ್ಮ ಸ್ಟುಡಿಯೋದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ತಯಾರಿ ನಡೆಸುತ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಮೃತ ಫೋಟೋಗ್ರಾಫರ್ ಅನ್ನು ವಿವೇಕ್(45) ಮತ್ತು ಮಧುಸೂಧನ್(35) ಎಂದು ಗುರುತಿಸಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

No Comments

Leave A Comment