Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ:ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಭಜನಾ ಸ೦ಕೀರ್ತನಾ ಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆ…

ಉಡುಪಿ: ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಭಜನಾ ಸ೦ಕೀರ್ತನಾ ಕಾರ್ಯಕ್ರಮಕ್ಕೆ ಬುಧವಾರದ೦ದು ಉಡುಪಿಯ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಚಾಲನೆಯನ್ನು ನೀಡಲಾಯಿತು. ಈ ಭಜನಾ ಸ೦ಕೀರ್ತನೆಯಲ್ಲಿ ಮಹಿಳಾ ಮತ್ತು ಪುರುಷರ ತ೦ಡವು ಭಾಗವಹಿಸಿ ಈ ಸ೦ಕೀರ್ತನೆಯನ್ನು ನಡೆಸಲಿದ್ದಾರೆ.

No Comments

Leave A Comment