Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಉಡುಪಿ:ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಭಜನಾ ಸ೦ಕೀರ್ತನಾ ಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆ…

ಉಡುಪಿ: ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಭಜನಾ ಸ೦ಕೀರ್ತನಾ ಕಾರ್ಯಕ್ರಮಕ್ಕೆ ಬುಧವಾರದ೦ದು ಉಡುಪಿಯ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಚಾಲನೆಯನ್ನು ನೀಡಲಾಯಿತು. ಈ ಭಜನಾ ಸ೦ಕೀರ್ತನೆಯಲ್ಲಿ ಮಹಿಳಾ ಮತ್ತು ಪುರುಷರ ತ೦ಡವು ಭಾಗವಹಿಸಿ ಈ ಸ೦ಕೀರ್ತನೆಯನ್ನು ನಡೆಸಲಿದ್ದಾರೆ.

No Comments

Leave A Comment