Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪುತ್ತೂರು: ವಸತಿ ಶಾಲೆಯಿಂದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಪುತ್ತೂರು, ನ 10 : ಪುತ್ತೂರಿನ ವಸತಿ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.

ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದ ಮೈಸೂರಿನವರಾದ ತಿಪ್ಪೇಶ್ ಮತ್ತು ಅಭೀಷೆಕ್ ನವೆಂಬರ್ 7ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ.

ಶಾಲೆ ಮುಗಿಸಿದ ಇಬ್ಬರೂ ಮತ್ತೆ ತಮ್ಮ ಹಾಸ್ಟೆಲ್‌ಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಾಲಾ ಆಡಳಿತ ಸಮಿತಿ ಪೊಲೀಸರಿಗೆ ದೂರು ನೀಡಿದೆ.

No Comments

Leave A Comment