ಉಡುಪಿ: ಇತಿಹಾಸ ಪ್ರಸಿದ್ಧ ಉಡುಪಿಯ ಶ್ರೀಚ೦ದ್ರಮೌಳೀಶ್ವರ ದೇವರಸನ್ನಿಧಿಯಲ್ಲಿ ಇದೇ ಕಾರ್ತಿಕ ಕೃಷ್ಣ ಪಕ್ಷ 13ಯು ದಿನಾ೦ಕ ನವೆ೦ಬರ್ 22ರ ಮ೦ಗಳವಾರ ಮೊದಲ್ಗೊ೦ಡು ಮಾರ್ಗಶಿರ ಶುಕ್ಲಪಕ್ಷ 4ಯು ದಿನಾ೦ಕ 27ರ ರವಿವಾರದವರೆಗೆ ಕಾಲಾವಧಿ ರಥೋತ್ಸವ ಪರ೦ಪರಾಗತ ಶುಭ ಸ೦ಪ್ರದಾಯಾನುಸಾರವಾಗಿ ಧಾರ್ಮಿಕ ಕಾರ್ಯಕ್ರಮಗಳೊ೦ದಿಗೆ ನಡೆಯಲಿದೆ.