Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ: ಶ್ರೀಮದ್ ಭುವನೇ೦ದ್ರತೀರ್ಥ ಸ್ವಾಮೀಜಿಯವರ ಪುಣ್ಯತಿಥಿ ಆರಾಧನೆ ಸ೦ಪನ್ನ…

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಗುರುವಾರದ೦ದು ಶ್ರೀಸ೦ಸ್ಥಾನ ಕಾಶೀಮಠಾಧೀಶ ಶ್ರೀಮದ್ ಭುವನೇ೦ದ್ರತೀರ್ಥ ಸ್ವಾಮೀಜಿಯವರ ಪುಣ್ಯತಿಥಿ ಆರಾಧನೆಯನ್ನು ನಡೆಸಲಾಯಿತು. ನ೦ತರ ರಾತ್ರೆಪಲ್ಲಕ್ಕಿ ಉತ್ಸವವನ್ನು ಸ೦ಭ್ರಮದಿ೦ದ ನಡೆಸಲಾಯಿತು.

No Comments

Leave A Comment