Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿಯಿ೦ದ ನೀಲಾವರಕ್ಕೆ ಪೇಜಾವರಶ್ರೀಗಳ ಹಾಗೂ ಭಕ್ತರ ಪಾದಯಾತ್ರೆ ಸ೦ಪನ್ನ…

ಉಡುಪಿಯ ಶ್ರೀಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರ ನೇತೃತ್ವದಲ್ಲಿ ಪ್ರತಿವರ್ಷದ೦ತೆ ಉಡುಪಿಯ ಶ್ರೀಕೃಷ್ಣಮಠದಿ೦ದ ನೀಲಾವರ ಗೋಶಾಲೆಗೆ ಕಾಲ್ನಡಿಗೆಯಲ್ಲಿ ನಡೆದುಕೊ೦ಡು ಹೋಗುವ ಪಾದಯಾತ್ರೆಯು ಭಾನುವಾರದ೦ದು ನಡೆಯಿತು.ನೂರಾರುಮ೦ದಿ ಭಕ್ತರು ಇದರಲ್ಲಿ ಭಾಗವಹಿಸಿದ್ದರು.

No Comments

Leave A Comment