Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪಂಜಾಬ್: ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ರಾಜೀನಾಮೆ

ಚಂಡಿಗಢ: ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ಶನಿವಾರ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣ ನೀಡಿ ಅವರು ಸಿಂಗ್ ಸರಾರಿ  ರಾಜೀನಾಮೆ ನೀಡಿರುವುದಾಗಿ ಮೂಲಗಳು ಹೇಳಿವೆ.  ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹಾಗೆಯೇ ಇರುವುದಾಗಿ ಸರಾರಿ ಹೇಳಿರುವುದಾಗಿ ವರದಿಯಾಗಿದೆ.

ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಪಂಜಾಬ್ ಕ್ಯಾಬಿನೆಟ್ ಪುನರ್ ರಚನೆಯಾಗಲಿದ್ದು, ಹೊಸ ಮುಖಗಳು ಅವಕಾಶ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment