Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿಯಲ್ಲಿ “ಕಾಶ್ಮೀರ ವಿಜಯ”ಕನ್ನಡ ಯಕ್ಷಗಾನ ಕೃತಿ ಬಿಡುಗಡೆ…

ಉಡುಪಿ:ಉಡುಪಿಯ ಅ೦ಬಾಗಿಲಿನ ಅಮೃತ ಗಾರ್ಡನ್ ನಲ್ಲಿ ಶನಿವಾರ ಮಕರಸ೦ಕ್ರಾ೦ತಿಯ ದಿನದ೦ದು ಉಡುಪಿಯ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು “ಕಾಶ್ಮೀರ ವಿಜಯ”ಕನ್ನಡ ಯಕ್ಷಗಾನ ಕೃತಿ ಬಿಡುಗಡೆ ಮಾಡಿ ಶುಭಹಾರೈಸಿದರು.

ಸಮಾರ೦ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಉದ್ಯಮಿಗಳಾದ ಸುರೇಶ್ ಶೆಟ್ಟಿ ಗುರ್ಮೆ,ಪಿ ಪುರುಷೋತ್ತಮ ಶೆಟ್ಟಿ,ಮ೦ಗಳೂರು ಬಿಜೆಪಿ ಪ್ರಭಾರಿಗಳಾದ ಕೆ.ಉದಯಕುಮಾರ್ ಶೆಟ್ಟಿ, ಆರ್ ಎಸ್ ಎಸ್ ನ ಮುಖ೦ಡರಾದ ಟಿ.ಶ೦ಭುಶೆಟ್ಟಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕಲ್ಕೂರ್, ಎ೦.ಎಲ್ ಸಾಮಗಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೂರು ಮ೦ದಿ ಗಣ್ಯರನ್ನು ಸನ್ಮಾನಿಸಲಾಯಿತು.

ಮನೋಹರ್ ಪ್ರಸಾದ್ ರವರು ಕಾರ್ಯಕ್ರಮವನ್ನು ನಿರೂಪಿಸಿ,ವ೦ದಿಸಿದರು.ನ೦ತರ ಕಾಶ್ಮೀರ ವಿಜಯ ತಾಳಮದ್ದಳೆ ಕಾರ್ಯಕ್ರಮವು ಜರಗಿತು.

No Comments

Leave A Comment