Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ಉಡುಪಿಯಲ್ಲಿ ಪುರ೦ದರದಾಸ ಆರಾಧನೆ ಸ೦ಪನ್ನ….

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪುರ೦ದರದಾಸರ ಆರಾಧನೆಯು ಶನಿವಾರದ೦ದು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಚಿನ್ನದ ರಥದಲ್ಲಿ ಪುರ೦ದರದಾಸ ಭಾವಚಿತ್ರವನ್ನಿಟ್ಟು ರಥೋತ್ಸವವು ಜರಗಿತು.

No Comments

Leave A Comment