Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಿಡ್ನಿ ಸಮಸ್ಯೆಯಿಂದ ಕೆಎಂಸಿ ಆಸ್ಪತ್ರೆ ಯಲ್ಲಿ ಇದ್ದ ವ್ಯಕ್ತಿಗೆ ಕೃಷ್ಣಮೂರ್ತಿ ಆಚಾರ್ಯರಿಂದ ಧನ ಸಹಾಯ

ಉಡುಪಿ: ಶುಕ್ರವಾರ ಪೆರಂಪಳ್ಳಿ ವ್ಯಕ್ತಿಯಾದ ಅರುಣ್ ರವರು ಕಿಡ್ನಿ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರ ಹೆಚ್ಚಿನ ಚಿಕಿತ್ಸೆಗಾಗಿ ಅವರ ಪತ್ನಿ ಸವಿತಾ ರವರು ಯಶೋಧ ಆಟೋ ಯೂನಿಯನ್ ನ ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಿದರು ಕೂಡಲೇ ಸ್ಪಂದಿಸಿದ ಜಿಲ್ಲಾಧ್ಯಕ್ಷರಾದ ಕೆ ಕೃಷ್ಣಮೂರ್ತಿ ಆಚಾರ್ಯ ರವರು ಧನಸಹಾಯ ಮಾಡಿದ್ರು

ಈ ಸಂದರ್ಭದಲ್ಲಿ ಮಹಿಷಮರ್ದಿನಿ ಲ್ಯಾಂಡ್ ಲಿಂಕ್ಸ್ ಮಾಲಕರದ ಭಾಸ್ಕರ್ ಸೇರಿಗಾರ್ ಹೋಂ ಡಾಕ್ಟರ್ ಫೌಂಡೇಶನ್ ಶ್ರೀಮತಿ ಸುಜಯ್ ಶೆಟ್ಟಿ, ಉದಯ್ ನಾಯ್ಕ್, ಬಂಗಾರಪ್ಪ, ಕೃಷ್ಣಮೂರ್ತಿ ಅಭಿಮಾನಿ ಬಳಗದ ಅಧ್ಯಕ್ಷರಾದ ಚರಣ್ ರಾಜ್ ಬಂಗೇರ ಯಶೋಧ ಆಟೋ ಯೂನಿಯನ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಪ್ರವೀಣ್ ಕುಂಜಿಬೆಟ್ಟು, ಜೊತೆ ಕಾರ್ಯದರ್ಶಿ ಹರೀಶ್ ಅಮೀನ್ ಜಿಲ್ಲಾ ಕೋಶಾಧಿಕಾರಿ ಶ್ರೀನಿವಾಸ ಕಪ್ಪೆಟ್ಟು ಮತ್ತು , ತಾಲೂಕು ಅಧ್ಯಕ್ಷರಾದ ಉದಯ್ ಪಂದು ಬೆಟ್ಟು ತಾಲೂಕು ಉಪಾಧ್ಯಕ್ಷರಗಳಾದ ಸಂತೋಷ್ ಸೇರಿಗಾರ್ , ರವಿ ಸೇರಿಗಾರ್ ಸುಧಾಕರ್ ಪರ್ಕಳ, ಕೃಷ್ಣರಾಜ್ ಕೊರಂಗ್ರಪಾಡಿ, ಪುರುಷೋತ್ತಮ್ ನಾಯಕ್ , ಸತೀಶ್ ಮಣಿಪಾಲ್ ಉಪಸ್ಥಿತರಿದ್ದರು

No Comments

Leave A Comment