Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪಣಿಯಾಡಿ ಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನಕ್ಕೆ ಸ್ಟೀಲ್ ಟೇಬಲ್ ಕೊಡುಗೆ

ಉಡುಪಿ:ಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಪ್ರಪ್ರಥಮ ಮನ್ಮಹಾರಥೋತ್ಸವದ ಹೊರೆಕಾಣಿಕೆಗೆ ಅಬುಧಾಬಿಯ ಮುರಳೀಧರ ತಂತ್ರಿ ಹಾಗೂ ವಿಜಯ ತಂತ್ರಿ ದಂಪತಿಯವರು ಐದು ಸ್ಟೀಲಿನ ಊಟದ ಟೇಬಲನ್ನು ಉದಾರ ಕೊಡುಗೆಯಾಗಿ ನೀಡಿದ್ದಾರೆ.

ಪುತ್ತಿಗೆ ಮಠದ ದಿವಾನರಾದ ಎ೦ ನಾಗರಾಜ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ಶ್ರೀನಿವಾಸ ಆಚಾರ್ಯಪಡಿಯಾಡಿ ,ದೇವಸ್ಥಾನ ಅರ್ಚಕರು ಹಾಜರಿದ್ದರು.

 

No Comments

Leave A Comment