Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ದೆಹಲಿಯಲ್ಲಿ ಅಖಿಲ ಭಾರತ ಮಟ್ಟದ ಬ್ರಾಹ್ಮಣ ಉದ್ಯಮಿಗಳ ಸಮಾವೇಶ ಬ್ರಹ್ಮೋದ್ಯೋಗ ಪೇಜಾವರಗಳಿ೦ದ ಉದ್ಘಾಟನೆ

ದೆಹಲಿ:ನವದೆಹಲಿಯ ಅಶೋಕ ಹೋಟೆಲ್ ಸಭಾಂಗಣದಲ್ಲಿ ಶನಿವಾರ ನಡೆದ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಆಶ್ರಯದಲ್ಲಿ ಸಂಯೋಜಿಸಲ್ಪಟ್ಟ ಅಖಿಲ ಭಾರತ ಮಟ್ಟದ ಬ್ರಾಹ್ಮಣ ಉದ್ಯಮಿಗಳ ಸಮಾವೇಶ ಬ್ರಹ್ಮೋದ್ಯೋಗ ವನ್ನು ಶನಿವಾರದ೦ದು ಉದ್ಘಾಟಿಸಿ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು .

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ , ಅಖಿಲ ಭಾರತ ಮಹಾಸಂಘದ ಅಧ್ಯಕ್ಷ ಡಾ ಗೋವಿಂದ ಕುಲಕರ್ಣಿ , ಸಂಘದ ಉದ್ಯಮ ವಿಭಾಗದ ಸಂಯೋಜಕ ಶ್ರೀಕಾಂತ್ ಬಡ್ವೆ , ಹರ್ಯಾಣದ ಅರವಿಂದ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

.

 

No Comments

Leave A Comment