ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಿಮಾನ ಪತನ – ಪೈಲಟ್ ಸೇರಿ ಪ್ರಯಾಣಿಕರು ಸಾವು

ನೆವಾಡಾ: ಫೆ ,26. ಅಮೇರಿಕಾದ ಉತ್ತರ ನೆವಾಡಾದ ಪರ್ವತ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ನೆ

ವಾಡಾದ ಸ್ಟೇಜ್‌ಕೋಚ್ ಬಳಿ ಶುಕ್ರವಾರ ರಾತ್ರಿ 9:15 ರ ಸುಮಾರಿಗೆ ವೈದ್ಯಕೀಯ ವಿಮಾನ ಪತನವಾಗಿದೆ

ಮೃತರಲ್ಲಿ ಪೈಲಟ್, ಫ್ಲೈಟ್ ನರ್ಸ್, ಫ್ಲೈಟ್ ಪ್ಯಾರಾಮೆಡಿಕ್, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಹವಾಮಾನ ವೈಪರೀತ್ಯದ ನಡುವೆಯೂ ಪರ್ವತ ಪ್ರದೇಶದಲ್ಲಿ ರೋಗಿಯನ್ನು ತುರ್ತು ಚಿಕಿತ್ಸೆಗಾಗಿ ಈ ಚಿಕ್ಕ ವಿಮಾನದಲ್ಲಿ ಸಾಗಿಸಲಾಗುತ್ತಿತ್ತು. ಪತನಕ್ಕೀಡಾದ ಈ ವಿಮಾನ ನೆಲಕ್ಕಪ್ಪಳಿಸಿದ್ದು, ಹೊತ್ತಿ ಉರಿದಿದೆ. ಇದರಿಂದಾಗಿ, ವಿಮಾನದಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ.

kiniudupi@rediffmail.com

No Comments

Leave A Comment