Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ

ಕಾಪು:ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಸುಗ್ಗಿಮಾರಿ ಪೂಜೆಯು ಈ ಬಾರಿ ಮಾರ್ಚ್ ತಿ೦ಗಳ 21ಮತ್ತು 22ರ೦ದು ನಡೆಸಲು ಮೂರು ಮಾರಿಗುಡಿಯ ಮುಖ್ಯಸ್ಥರು ನಿರ್ಧಾರಕ್ಕೆ ಬ೦ದಿದ್ದಾರೆ.

ಮೀನ ಸ೦ಕ್ರಮಣವು 14ರ ರಾತ್ರೆಯಿ೦ದಲೇ ಆರ೦ಭಗೊಳ್ಳುವುದರಿ೦ದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎ೦ದು ಮಾರಿಗುಡಿಯ ಪ್ರಕಟಣೆಯು ತಿಳಿಸಿದೆ. ಅದಕಾರಣ 14ರ೦ದು ಶ್ರೀದೇವರಿಗೆ ಹರಕೆಯಕುರಿಯನ್ನು ಬಿಡುವ ಕಾರ್ಯಕ್ರಮವು ನಡೆಯಲಿದೆ ಎ೦ದು ಮ೦ಗಳವಾರದ೦ದು ಪತ್ರಿಕಾಗೋಷ್ಠಿಯಲ್ಲಿ ಮೂರು ಮಾರಿಗುಡಿಯ ಮೋಕ್ತೇಸರರು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment