Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪುತ್ತೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿ ಎನ್ಐಎ ವಶಕ್ಕೆ

ಮಂಗಳೂರು:ಮಾ. 05, ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಬಂಧಿಸಿದೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ.

2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.

ಇನ್ನು ತುಫೈಲ್ ಸುಳಿವು ನೀಡಿದವರಿಗೆ ಐದು ಲಕ್ಷ ರೂ ಇನಾಮು ಘೋಷಿಸಲಾಗಿದ್ದು, ಇದೀಗ ಆತನನ್ನು ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ.

No Comments

Leave A Comment