Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ವಿಶ್ವಮಹಿಳಾ ದಿನಾಚರಣೆ -ಜಿಲ್ಲಾಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಉಡುಪಿ:ಕರ್ನಾಟಕರಕ್ಷಣಾವೇದಿಕೆ ಉಡುಪಿತಾಲೂಕು ಘಟಕದ ವತಿಯಿಂದ ರಾಜ್ಯಧ್ಯಕ್ಷರಾದ ಟಿ, ಎ,ನಾರಾಯಣ ಗೌಡರ ಆದೇಶದಂತೆ ವಿಶ್ವಮಹಿಳಾ ದಿನಾಚರಣೆಯಯನ್ನು ಅಜ್ಜರ ಕಾಡು ಜಿಲ್ಲಾಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ಹಂಚುವಮೂಲಕ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಆಸ್ಪತ್ರೆಯ ಸರ್ಜನ್ ಮಧುಸೂದನ್ ನಾಯಕ್ ಹಾಗೂಜಿಲ್ಲಾ ಸರ್ವಲೈನ್ಸ್ ಡಾ| ನಾಗರತ್ನ ರವರು ವಿಶ್ವ ಮಹಿಳಾ ದಿನಾಚರಣೆ ಶುಭಾಶಯಗಳನ್ನು ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷ ಅ.ರಾ ಪ್ರಭಾಕರ್ ,ರಾಜ್ ಪೂಜಾರಿ ಮಹಿಳಾ ತಾಲ್ಲೂಕು ಅಧ್ಯಕ್ಷೇ ಮಾಮತಾ ಪ್ರಭಾಕರ್ ಹಾಗೂ ಕರ್ನಾಟಕ ರಕ್ಷಣಾವೇದಿಕೆಯ ಸದಸ್ಯಸಮಾಜ ಸೇವಕ ಫ್ರ್ಯಾಂಕಿ ಡಿಸೋಜ ಹಾಗೂ ಜಿಲ್ಲಾ ಪದಾಧಿಕಾರಿಗಳಾದ ರಾಘವೇಂದ್ರ ನಾಯಕ್ ಕುಶಾಲ್ ಅಮೀನ್ ಬೆಂಗ್ರೆಲಕ್ಷ್ಮೀಶ್ ಶೆಟ್ಟಿ ಹಾಗೂ ಮಾಜಿ ಯೋಧ ಸುಂದರ್ ಬಂಗೇರ ಯುವಘಟಕದ ಉಪಾಧ್ಯಕ್ಷ ರೋಷನ್ ಬಂಗೇರ ,ಸಂಗೊಳ್ಳಿರಾಯಣ್ಣ ಜಿಲ್ಲಾಧಕ್ಷರು ಸಿದ್ದುಹಿರೇಮಠ್ ಹಾಗೂ ಅಭಿಮಾನಿ ಬಳಗದ ದೇವರಾಜ್ ಸಿದ್ದಣ್ಣಪೂಜಾರಿ ಹಾಗೂ ಉಡುಪಿ ತಾಲೂಕಿನ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಹಾಜರಿದ್ದರು

No Comments

Leave A Comment