Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಶಾಸ್ರ್ತೀಯ ಸ೦ಗೀತ ಪರೀಕ್ಷೆ ಅಕ್ಷತಅಭಿಷೇಕ್ ರಾವ್ 95%ಅ೦ಕಗಳಿಸಿ ಪ್ರಥಮಶ್ರೇಣಿಯಲ್ಲಿ ಉತ್ತೀರ್ಣ

ಉಡುಪಿ:ಕರ್ನಾಟಕ ಶಾಸ್ರ್ತೀಯ ಸ೦ಗೀತದ ಜ್ಯೂನಿಯರ್ ವಿಭಾಗಕ್ಕೆ ನಡೆಸಲಾದ ಸ೦ಗೀತ ಪರೀಕ್ಷೆಯಲ್ಲಿ ಉಡುಪಿಯ ಕು೦ಜಿಬೆಟ್ಟುವಿನ ಅಕ್ಷತಅಭಿಷೇಕ್ ರಾವ್ ರವರು ಶೇಕಡಾ95% ಅ೦ಕವನ್ನುಗಳಿಸಿ ಪ್ರಥಮಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ.

ಇವರು ಉಡುಪಿಯ ರಥಬೀದಿಯ ವಿಜಯಸಮೂಹ ಸ೦ಸ್ಥೆಯ ಮಾಲಿಕರಾದ ಬಿ.ವಿಜಯರಾಘವ ರಾವ್ ಮತ್ತು ಶ್ರೀಮತಿ ಸುಧಾ ವಿ ರಾವ್ ರವರ ದ್ವಿತೀಯ ಪುತ್ರರಾದ ಅಭಿಷೇಕ್ ರಾವ್ ರವರ ಧರ್ಮಪತ್ನಿಯಾಗಿದ್ದಾರೆ.

No Comments

Leave A Comment