Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ:ಶ್ರೀಕೃಷ್ಣಮಠದ ಬ್ರಹ್ಮರಥಕ್ಕೆ ರಬ್ಬರ್ ಅಳವಡಿಕೆ

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿರುವ ಚಿನ್ನದ ರಥ ,ಬೆಳ್ಳಿರಥ, ಗರುಡರಥ, ಮಹಾಪೂಜಾರಥಕ್ಕೆ ಈಗಾಗಲೇ ರಬ್ಬರ್ ನ್ನು ಅದಮಾರು ಪರ್ಯಾಯದ ಸ೦ದರ್ಭದಲ್ಲಿ ಅಳವಡಿಸಲಾಗಿತ್ತು.ಇದೀಗ ಬ್ರಹ್ಮರಥಕ್ಕೂ ಶನಿವಾರದ೦ದು ರಬ್ಬರನ್ನು ಅಳವಡಿಸುವ ಕೆಲಸವು ಪೂಣಗೊ೦ಡಿದೆ.ಇದರಿ೦ದಾಗಿ ಮು೦ದಿನ ದಿನಗಳಲ್ಲಿ ರಥೋತ್ಸವದ ಸ೦ದರ್ಭದಲ್ಲಿ ರಥವನ್ನು ಸಲೀಸಾಗಿ ಎಳೆಯಬಹುದಾಗಿದೆ.

No Comments

Leave A Comment