ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಭಾರತೀಯ-ಅಮೇರಿಕನ್ ನಟಿಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ ಬೈಡನ್ ಸರ್ಕಾರ

ವಾಷಿಂಗ್ ಟನ್: ಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಭಾರತೀಯ ಅಮೇರಿಕನ್ ನಟಿ, ನಿರ್ಮಾಪಕಿ ಮೈಂಡಿ ಕಲಿಂಗ್ ಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ್ದಾರೆ.

ಹೊಸ ಪೀಳಿಗೆಯ ಕಥೆಗಾರರಿಗೆ ಬೆಂಬಲ ನೀಡುತ್ತಿರುವುದನ್ನು ಗುರುತಿಸಿ ಶ್ವೇತ ಭವನದಲ್ಲಿ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಲಾಗಿದೆ.

ನ್ಯಾಷನಲ್ ಮೆಡಲ್ ಆಫ್ ಆರ್ಟ್ಸ್ ಎಂಬುದು US ಸರ್ಕಾರದಿಂದ ಕಲಾವಿದರು, ಕಲಾ ಪೋಷಕರು ಮತ್ತು ಗುಂಪುಗಳಿಗೆ ನೀಡುವ ಅತ್ಯುನ್ನತ ಪ್ರಶಸ್ತಿಯಾಗಿದೆ.

ಅಮೇರಿಕದ ಪ್ರಥಮ ನಾರಿ ಜಿಲ್ ಬೈಡನ್, ಉಪಾಧ್ಯಕ್ಷರಾದ ಕಮಲಾ ಹ್ಯಾರಿಸ್, ಬೈಡನ್ ಇದ್ದ ಸಮಾರಂಭದಲ್ಲಿ ಮೈಂಡಿ ಕಲಿಂಗ್ ಗೆ ಪ್ರಶಸ್ತಿ ನೀಡಲಾಗಿದೆ.

ಪ್ರೈಮ್‌ಟೈಮ್ ಸಿಟ್‌ಕಾಮ್‌ನಲ್ಲಿ ರಚಿಸಲು, ಬರೆಯಲು ಮತ್ತು ನಟಿಸಿದ ಮೊದಲ ಬಿಳಿಯೇತರ ಮಹಿಳೆ ಎಂಬ ಹೆಗ್ಗಳಿಕೆಗೆ ಮೈಂಡಿ ಕಲಿಂಗ್ ಪಾತ್ರರಾಗಿದ್ದಾರೆ ಎಂದು ಬೈಡನ್ ಪ್ರಶಸ್ತಿ ಸಮಾರಂಭದಲ್ಲಿ ಹೇಳಿದ್ದಾರೆ.

kiniudupi@rediffmail.com

No Comments

Leave A Comment