Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ರಾಹುಲ್ ಗಾಂಧಿ ಅನರ್ಹತೆ: ಕೆಂಪು ಕೋಟೆಯಿಂದ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಂಗಳವಾರ ಹಳೆ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಕೆಂಪು ಕೋಟೆಯಿಂದ ಟೌನ್ ಹಾಲ್‌ ವರೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಇಂದು ಸಂಜೆ 7 ಗಂಟೆಗೆ ಕೆಂಪುಕೋಟೆಯಿಂದ ಆರಂಭವಾಗುವ ಲೋಕತಂತ್ರ ಬಚಾವೋ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಸಂಸದರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಬೀದಿಗಿಳಿಯುವುದಾಗಿ ಮತ್ತು ಈ ವಿಷಯದ ಬಗ್ಗೆ ಜನರ ಬಳಿ ಹೋಗುವುದಾಗಿ ಕಾಂಗ್ರೆಸ್ ಹೇಳಿದೆ.

No Comments

Leave A Comment