ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಧ್ಯಪ್ರದೇಶ: ಇಂದೋರ್ ನಲ್ಲಿ ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ 9 ಮಂದಿ ಸಾವು!

ಮಧ್ಯಪ್ರದೇಶ: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು,  ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ  ಮೆಟ್ಟಿಲುಬಾವಿ ಕುಸಿದ ಪರಿಣಾಮ 9  ಮಂದಿ ಸಾವನ್ನಪ್ಪಿದ್ದಾರೆ.

ರಾಮನವಮಿ ಅಂಗವಾಗಿ ಹೆಚ್ಚಿನ ಜನ ಸೇರಿದ್ದ್ ಅಹಿನ್ನೆಲೆಯಲ್ಲಿ ಬಾವಿಯ ಮೇಲ್ಭಾಗ ಕುಸಿದಿದೆ. ಈ ಭಾಗದಲ್ಲಿ ದೇವಾಲಯವಿತ್ತು.

ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿವೆ.

“ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ

kiniudupi@rediffmail.com

No Comments

Leave A Comment