Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಾಂಗ್ರೆಸ್ ಪಕ್ಷದ ನಾಯಕರನ್ನು ದೂಶಿಸುವಲ್ಲಿ ಕಾರ್ಯಪ್ರವರ್ತರಾದ ಬಿಜೆಪಿ- ಚುನಾವಣೆಯಲ್ಲಿ ತಕ್ಕ ಉತ್ತರ-ಸುರೇಶ್ ಶೆಟ್ಟಿ ಬನ್ನ೦ಜೆ

ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ ಇದನ್ನು ಅಲ್ಲಿಯ ನಾಗರಿಕ ವ್ಯವಹಾರಗಳ ಸಚಿವಾಲಯ ಸೋಮವಾರ ಬಿಡುಗಡೆ ಗೊಳಿಸಿದೆ ಆದರೂ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಗ್ರಹ ಸಚಿವರಾದ ಅಮಿತ್ ಶಾ ರವರು ಅದರ ಪರಿವೇ ಇಲ್ಲದಂತೆ ನಮ್ಮ ರಾಜ್ಯಕ್ಕೆ ಬಂದು ಕಾಂಗ್ರೆಸ್ ಪಕ್ಷದ ಕಾಂಗ್ರೆಸ್ ಪಕ್ಷದ ನಾಯಕರನ್ನು ದೂಶಿಸುವಲ್ಲಿ ಕಾರ್ಯ ಪ್ರವರ್ತಕರಾಗಿದ್ದಾರೆ ಮೋದಿಯವರು ರಾಜ್ಯದ ಹುಲಿಯನ್ನು ಹುಡುಕುವುದರಲ್ಲಿ ಮಗ್ನರಾಗಿದ್ದಾರೆ ನಮ್ಮ ದೇಶದ ಪರಿವೇ ಇಲ್ಲದಂತ ಈ ಬಿಜೆಪಿಯ ನಾಯಕರ ಆಡಳಿತ ನಮ್ಮ ದೇಶಕ್ಕೆ ಬೇಕೆಂಬುದು ನಾವು ತಿಳಿದುಕೊಳ್ಳಬೇಕಾಗಿದೆ ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಯನ್ನು ಗೆಲ್ಲಿಸಿ ಬೇಜವಾಬ್ದಾರಿ ನಾಯಕರಿಗೆ ತಕ್ಕ ಉತ್ತರವನ್ನು ನಮ್ಮ ರಾಜ್ಯದ ಮತದಾರರು ನೀಡಬೇಕಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿರುತ್ತಾರೆ.

No Comments

Leave A Comment