ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಂಗಳೂರು: ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು

ಮಂಗಳೂರು:ಏ 20. ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ.

ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು.

ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.

kiniudupi@rediffmail.com

No Comments

Leave A Comment