Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕೆಮ್ಮಣ್ಣು ಪರಿಸರದಲ್ಲಿ ಜಿಡಿಎಸ್ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿಯವರಿ೦ದ ಮತಭೇಟಿ

ಉಡುಪಿಯ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿ ಯವರು ಕೆಮ್ಮಣ್ಣು ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಇದೇ ಸಂದರ್ಭಅಲ್ಲಿನ ಸ್ಥಳೀಯ ಮುಖಂಡರನ್ನು ಹಾಗೂ ಮತದಾರರನ್ನು ಸ೦ಪರ್ಕಿಸಿ ಮಾತುನಡೆಸಿ ಚುನಾವಣೆಯಲ್ಲಿ ಮತದಾನವನ್ನು ಮಾಡುವ೦ತೆ ವಿನ೦ತಿಸಿಕೊ೦ಡರು.

ಇವರೊ೦ದಿಗೆ ಪಕ್ಷದ ಹಲವುಮ೦ದಿ ಪ್ರಮುಖರು ಹಾಗೂ ಅಪಾರ ಮ೦ದಿಯ ಕಾರ್ಯಕರ್ತರಿದ್ದರು.

No Comments

Leave A Comment