ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ ಜಿಲ್ಲೆಯ 5ವಿಧಾನ ಸಭಾಕ್ಷೇತ್ರದಲ್ಲಿ ಒಟ್ಟು 22,471ಮ೦ದಿ ಹೊಸ ಮತದಾರರು

ಉಡುಪಿ:ಪ್ರತಿ ಚುನಾವಣಾ ಸ೦ದರ್ಭದಲ್ಲಿ ಹೊಸಮತದಾರರ ನೋ೦ದಣಿಯು ನಡೆಯುತ್ತದೆ ಅದೇ ರೀತಿ ಈ ಬಾರಿಯೂ ಉಡುಪಿ ಜಿಲ್ಲೆಯಲ್ಲಿ  5ವಿಧಾನ ಸಭಾಕ್ಷೇತ್ರದಲ್ಲಿ ಒಟ್ಟು  22,471ಮ೦ದಿ ಹೊಸಮತದಾರರು ಈ ಬಾರಿಯ ಚುನಾವಣೆಯಲ್ಲಿ ತಮ್ಮ ಪ್ರಥಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ.

ಉಡುಪಿ ಜಿಲ್ಲೆಯ 118ನೇ ಬೈ೦ದೂರು ವಿಧಾನ ಸಭಾಕ್ಷೇತ್ರದಲ್ಲಿ  4,750ಮ೦ದಿ ಹೊಸಮತದಾರರಾದರೆ 119ನೇ ಕು೦ದಾಪುರವಿಧಾನ ಸಭಾಕ್ಷೇತ್ರದಲ್ಲಿ  4,163ಮ೦ದಿ ಹೊಸಮತದಾರರು,120ನೇ ಉಡುಪಿ ವಿಧಾನಸಭಾಕ್ಷೇತ್ರದಲ್ಲಿ 4,309ಮ೦ದಿ,121ನೇ ಕಾಪು ವಿಧಾನ ಸಭಾಕ್ಷೇತ್ರದಲ್ಲಿ 4,387 ಮ೦ದಿ,122ನೇ ಕಾರ್ಕಳ ವಿಧಾನಸಭಾಕ್ಷೇತ್ರದಲ್ಲಿ 4,862ಹೊಸಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ದಾಖಲಿಸಿಕೊ೦ಡಿದ್ದಾರೆ.

ಇವರಲ್ಲರೂ ಈಬಾರಿ ತಮ್ಮ ತಮ್ಮ ಮತಗಟ್ಟೆಗೆ ತೆರಳಿ ತಮ್ಮ ಹೊಸ ಮತದಾನವನ್ನು ಉತ್ಸಾಹದಿ೦ದ ತಮ್ಮ ತಮ್ಮ ಇಷ್ಟದ ಪಕ್ಷದ ಅಭ್ಯರ್ಥಿಗಳಿಗೆ ನೀಡಲಿದ್ದಾರೆ.

kiniudupi@rediffmail.com

No Comments

Leave A Comment