Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಹಿರಿಯಡ್ಕ: ಪುತ್ತಿಗೆ ಮೂಲ ಮಠದಲ್ಲಿ ಸಂಭ್ರಮನರಸಿಂಹ ಜಯಂತಿ

ಉಡುಪಿ: ನರಸಿಂಹ ಜಯಂತಿಯನ್ನು ಗುರುವಾರ ಹಿರಿಯಡ್ಕ ಸಮೀಪದ ಪುತ್ತಿಗೆ ಮೂಲ ಮಠದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದರು.

No Comments

Leave A Comment