Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ನಾಳೆವಿಧಾನಸಭಾ ಕ್ಷೇತ್ರದ ಚುನಾವಣೆ-ಅಷ್ಟ ಮಠಾಧೀಶರಿ೦ದ ವಿವಿಧ ಮತಗಟ್ಟೆಯಲ್ಲಿ ಮತದಾನ

ಉಡುಪಿಯ ಶ್ರೀಕೃಷ್ಣಾಪುರ ಮಠ,ಅದಮಾರು ಮಠ,ಪುತ್ತಿಗೆ ಮಠ,ಪಲಿಮಾರು ಮಠ,ಪೇಜಾವರ ಮಠ,ಕಾಣಿಯೂರು ಮಠ,ಸೋದೆ ಮಠ,ಶಿರೂರು ಮಠದ ಮಠಾಧೀಶರು ನಗರದ ವಿವಿಧ ಮತಗಟ್ಟೆಯಲ್ಲಿ ಮತವನ್ನು ಚಲಾಯಿಸಲಿದ್ದಾರೆ.

ತಮ್ಮತಮ್ಮ ಸಮಯದ ಅನುಕೂಲಕ್ಕೆ ಸರಿಯಾಗಿ ಸ್ವಾಮಿಯವರು ಮತದಾನವನ್ನು ಚಲಾಯಿಸಲಿದ್ದಾರೆ.

ಶ್ರೀಕೃಷ್ಣಾಪುರ ಮಠ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ,ಅದಮಾರು ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಹಾಗೂ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು,ಪಲಿಮಾರು ಮಠದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರು,ಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರು ನಗರ ನೋರ್ತ್ ಶಾಲೆಯ ಮತಗಟ್ಟೆಯಲ್ಲಿ, ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು, ಕಾಣಿಯೂರು ಶ್ರೀವಿದ್ಯಾವಲ್ಲ್ಲಭ ತೀರ್ಥಶ್ರೀಪಾದರು,ಸೋದೆ ಮಠದ ಶ್ರೀವಿಶ್ವವಲ್ಲಭ ತೀರ್ಥಶ್ರೀಪಾದರು ಶ್ರೀಅನ೦ತೇಶ್ವರ ಶಾಲೆಯ ವಾದಿರಾಜ ರಸ್ತೆಯಲ್ಲಿನ ಮತಗಟ್ಟೆ ತಮ್ಮ ಮತವನ್ನು ಚಲಾಯಿಸಲಿದ್ದಾರೆ.

No Comments

Leave A Comment