Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ: ಬಿಜೆಪಿ ಕಾಲೆಳೆದ ಕಾಂಗ್ರೆಸ್!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಐದು ಗ್ಯಾರಂಟಿಗಳ ಜಾರಿಗೆ ಘೋಷಣೆ ಮಾಡಿದ್ದು, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕಾಂಗ್ರೆಸ್ ಹೇಳುವ ಮೂಲಕ ಬಿಜೆಪಿಯ ಕಾಲೆಳೆದಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ನುಡಿದಂತೆ ನಡೆಯುವವರು, ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಹೇಳಿದೆ.

No Comments

Leave A Comment