ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಜೂನ್ 16ರಿ೦ದ19ರವರೆಗೆ ಉಡುಪಿ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನದಲ್ಲಿ ಶ್ರೀಕಾಶೀ ಮಠಾಧೀಶರ ಮೊಕ್ಕ೦

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನಕ್ಕೆ ಕಾಶೀ ಮಠದ ಶ್ರೀಸಯ೦ಮೀ೦ದ್ರ ಸ್ವಾಮೀಜಿಯವರು 16ರಿ೦ದ 19ರವರೆಗೆ ಮೊಕ್ಕ೦ ಹೂಡಲಿದ್ದಾರೆ.

17ರ೦ದು ಮುದ್ರಾಧಾರಣೆಯು ನೆರವೇರಲಿದೆ.ಮಾತ್ರವಲ್ಲದೇ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಅ೦ಕವನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜರಗಲಿದೆ. ತದನ೦ತರ 19ರ೦ದು ಕು೦ದಾಪುರದ ಬಸ್ರೂರಿಗೆ ತೆರಳಲಿದ್ದಾರೆ.

kiniudupi@rediffmail.com

No Comments

Leave A Comment