Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಂಗಳೂರು: ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ – ಒಂದು ಹುಲಿ ಮೃತ್ಯು

ಮಂಗಳೂರು:ಜೂ.7.ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಕಾಳಗ ನಡೆದು, ಒಂದು ಹುಲಿ ಮೃತಪಟ್ಟ ಘಟನೆ ನಡೆದಿದೆ.

ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಜೂ. 7ರ ಇಂದು ಬೆಳಗ್ಗೆ ಸಾವನ್ನಪ್ಪಿದೆ.

ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷಾ ವರದಿ ಸಿಗಬೇಕಾಗಿದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ ಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.

No Comments

Leave A Comment