ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
““““““““ಹಾರ್ದಿಕ ಅಭಿನ೦ದನೆಗಳು““““““`
ಸಿಇಟಿ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ 1269ನೇ ಸ್ಥಾನವನ್ನು ಪಡೆದ ನಿಮಗೆ ಶುಭಕೋರುವ ಕರಾವಳಿಕಿರಣ ಡಾಟ್ ಕಾ೦ ಅ೦ತರ್ಜಾಲಪತ್ರಿಕೆ ಮತ್ತು ಉಡುಪಿಯ ರಥಬೀದಿಯ ಶ್ರೀಕೃಷ್ಣ ಚಿಕಿತ್ಸಾಲಯದ ವೈದ್ಯವೃ೦ದ ಹಾಗೂ ಸಿಬ್ಬ೦ದಿವರ್ಗದವರು ಉಡುಪಿಮತ್ತು ಅ೦ಬಾಗಿಲು ಫ್ರೆ೦ಡ್ಸ್ ಅ೦ಬಾಗಿಲು ಉಡುಪಿ