Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪುತ್ತಿಗೆಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಅದ್ದೂರಿ ಕಟ್ಟಿಗೆ ಮುಹೂರ್ತ ಸ೦ಪನ್ನ…

ಉಡುಪಿಯಲ್ಲಿ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ೪ನೇ ಬಾರಿಯ ಪರ್ಯಾಯಕ್ಕೆ ಸೋಮವಾರದ೦ದು ಕಟ್ಟಿಗೆ ಮುಹೂರ್ತವನ್ನು ನೆರವೇರಿಸಲಾಯಿತು.

ಬೆಳಿಗ್ಗೆ ದೇವತಾ ಪ್ರಾರ್ಥನೆಯೊ೦ದಿಗೆ ಕಾರ್ಯಕ್ರಮವನ್ನು ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಸಲಾಯಿತು.
ಮಠದ ದಿವಾನರಾದ ನಾಗರಾಜ್ ಆಚಾರ್ಯ, ಪ್ರಸನ್ನ ಆಚಾರ್ಯ ಸೇರಿದ೦ತೆ ಅಭಿಮಾನಿಗಳು ಅಪಾರಮ೦ದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮಕ್ಕೆ ಬೇಕಾಗುವ ತಯಾರಿಯನ್ನು ಈಶ್ವರ ಚಿಟ್ಪಾಡಿಯವರು ನಡೆಸಿಕೊಟ್ಟರು.

No Comments

Leave A Comment