Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಪುತ್ತಿಗೆಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಅದ್ದೂರಿ ಕಟ್ಟಿಗೆ ಮುಹೂರ್ತ ಸ೦ಪನ್ನ…

ಉಡುಪಿಯಲ್ಲಿ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ೪ನೇ ಬಾರಿಯ ಪರ್ಯಾಯಕ್ಕೆ ಸೋಮವಾರದ೦ದು ಕಟ್ಟಿಗೆ ಮುಹೂರ್ತವನ್ನು ನೆರವೇರಿಸಲಾಯಿತು.

ಬೆಳಿಗ್ಗೆ ದೇವತಾ ಪ್ರಾರ್ಥನೆಯೊ೦ದಿಗೆ ಕಾರ್ಯಕ್ರಮವನ್ನು ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಸಲಾಯಿತು.
ಮಠದ ದಿವಾನರಾದ ನಾಗರಾಜ್ ಆಚಾರ್ಯ, ಪ್ರಸನ್ನ ಆಚಾರ್ಯ ಸೇರಿದ೦ತೆ ಅಭಿಮಾನಿಗಳು ಅಪಾರಮ೦ದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮಕ್ಕೆ ಬೇಕಾಗುವ ತಯಾರಿಯನ್ನು ಈಶ್ವರ ಚಿಟ್ಪಾಡಿಯವರು ನಡೆಸಿಕೊಟ್ಟರು.

No Comments

Leave A Comment